Crop

ಹತ್ತಿ ಬೆಳೆಯಲ್ಲಿ ಜಿಗಿ ಹುಳುಗಳ ನಿರ್ವಹಣೆ

ಹತ್ತಿ ಜಿಗಿ ಹುಳುವನ್ನು  ಜಾಸಿಡ್ಡ್ಸ್ ಎಂದೂ ಕೂಡ ಕರೆಯಲಾಗುತ್ತದೆ,  ಇದು ಭಾರತದಲ್ಲಿ ಸಾಮಾನ್ಯವಾಗಿ ಕಂಡುಬರುವ  ಕೀಟವಾಗಿದೆ ಮತ್ತು ಇದು ಆಲೂಗಡ್ಡೆ, ಬೀನ್ಸ್,  ಜೋಳ, ಹತ್ತಿ ಮತ್ತು ಬೆಂಡೆಕಾಯಿಯಂತಹ  ಸಸ್ಯಗಳನ್ನು ಆಕ್ರಮಿಸುತ್ತದೆ ಹಾಗೂ ಅವುಗಳ ಇಳುವರಿಯನ್ನು ಕುಂಠಿತವಾಗಿಸುತ್ತದೆ. ಹಾಗಾದರೆ ಅವುಗಳ ಲಕ್ಷಣಗಳನ್ನು ತಿಳಿದುಕೊಳ್ಳುವುದು ಬಹು-ಮುಖ್ಯವಾಗಿರುತ್ತದೆ, ಈ ವಿಡಿಯೋ ಹಾಗೂ ಲೇಖನದಲ್ಲಿ ನೀವು  ಜಿಗಿ ಹುಳುಗಳ ನಿರ್ವಹಣೆ ಮತ್ತು ನಿಯಂತ್ರಣದ ಬಗ್ಗೆ ತಿಳಿದುಕೊಳ್ಳಬಹುದು. 

ಹತ್ತಿ ಬೆಳೆಯಲ್ಲಿ ಜಿಗಿ ಹುಳುಗಳ ಲಕ್ಷಣಗಳು :

  • ಜಿಗಿ ಹುಳುಗಳು ವಿಶಾಲವಾದ ಮತ್ತು ರಸಭರಿತವಾದ ಹತ್ತಿ ಎಲೆಗಳ ಮೇಲೆ ದಾಳಿ ಮಾಡಿ , ಅವುಗಳನ್ನು ತೆಳು ಬಣ್ಣಕ್ಕೆ  ತಿರುಗುವಂತೆ ಮಾಡುತ್ತವೆ ಮತ್ತು ಎಲೆ ಕೆಳ ಮುಟುರು ಆಗುವಂತೆ ಮಾಡುತ್ತವೆ.
  • ಜಿಗಿ ಹುಳುವಿನ ತೀವ್ರ ದಾಳಿಯ ಸಮಯದಲ್ಲಿ , ಪೀಡಿತ ಎಳೆಗಳು ಕಂದು ಬಣ್ಣಕ್ಕೆ ತಿರುಗುತ್ತವೆ. ಇದನ್ನು ಹಾಪರ್ ಬರ್ನ್ ಎಂದು ಕರೆಯಲಾಗುತ್ತದೆ
  • ಕುಂಠಿತ ಬೆಳವಣಿಗೆ, ಕಡಿಮೆ ಹೂಬಿಡುವಿಕೆ ಹಾಗೂ ಕಾಯಿ ಕಚ್ಚುವುದು,  ಈ ಕೀಟದ ದಾಳಿಯಿಂದ ಕಾಣುವ ಮುಖ್ಯ ಲಕ್ಷಣಗಳಾಗಿವೆ.

ಹತ್ತಿ ಬೆಳೆಯಲ್ಲಿ ಜಿಗಿ ಹುಳುಗಳ ನಿಯಂತ್ರಣ :

ಸರಿಯಾದ ಸಮಯಕ್ಕೆ ಕೀಟನಾಶಕಗಳನ್ನು  ಸಿಂಪಡಿಸುವುದರಿಂದ, ನಾವು ಕೀಟಗಳನ್ನು ಕೊಲ್ಲಬಹುದು ಮತ್ತು ಬೆಳೆಯನ್ನು ರಕ್ಷಿಸಬಹುದು. 

ಅಲಿಕಾ ಕೀಟನಾಶಕ :

  • ಇದರಲ್ಲಿ ಎರಡು ಕೀಟನಾಶಕಗಳ ಮಿಶ್ರಣವಿದೆ
  • ಬಳಸುವ ಪ್ರಮಾಣ : ೮೦ ಮಿಲಿ ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

ಲ್ಯಾನ್ಸರ್ ಗೋಲ್ಡ್ ಕೀಟನಾಶಕ

  • ಅನೇಕ ರಸ ಹೀರುವ ಕೀಟಗಳನ್ನು ತಡೆಯುತ್ತದೆ
  • ತೇವ್ರತೆ ಹೆಚ್ಚಿದ್ದಾಗ ಇದನ್ನು ಸಿಂಪಡಿಸಿದಾಗ ಕೀಟವನ್ನು ನಿಯಂತ್ರಿಸಬಹುದು
  • ಬಳಸುವ ಪ್ರಮಾಣ : ೨ಮಿಲಿ ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬಹುದು.

ರೀಜೆಂಟ್ ಎಸ್ ಸಿ ಕೀಟನಾಶಕ

  • ಈ ಕೀಟನಾಶಕವನ್ನು ಸಿಂಪಡಿಸುವುದರಿಂದ ಕೀಟಗಳನ್ನು ನಿಷ್ಕ್ರಿಯಗೊಳಿಸಿ ಇಳುವರಿಯನ್ನು ಹೆಚ್ಚಿಸುತ್ತದೆ.
  • ಇದನ್ನು ಸಿಮ್ ಪಡಿಸುವುದರಿಂದ ಬೆಳೆಯ ಕಾಂಡ, ಬೇರು ಮತ್ತು ಕಾಯಿಯ ಬೆಳೆವಣಿಗೆಯನ್ನು ಹೆಚ್ಚಿಸಬಹುದು.
  • ಬಳಸುವ ಪ್ರಮಾಣ : ೨ ಮಿಲಿ ಪ್ರತೀ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.

ನಿರ್ಣಯ :

ಈ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ, ಮತ್ತಷ್ಟು ಮಾಹಿತಿ ತಿಳಿಯಲು ನಮ್ಮ ಟೋಲ್ ಫ್ರೀ ನಂಬರ್ 180030002434 ಗೆ ಕರೆ ಮಾಡಿ. ನೀವು ಈ ಉತ್ಪನ್ನಗಳಲ್ಲಿ ಯಾವುದನ್ನಾದರೂ ಖರೀದಿಸಲು ಬಯಸಿದರೆ ಕೆಳಗ್ಗ್ ನೀಡಲಾದ ಲಿಂಕ್ಗಳನ್ನು ಕ್ಲಿಕ್ ಮಾಡಿ ಅಥವಾ ನಮ್ಮ ಬಿಗ್ ಹಾಟ್ ಯಾಪ್ ಅನ್ನು ಅನ್ವೇಷಿಸಿ. 

Recent Posts

ಸೆಲ್ ಜೆಲ್: ಆಧುನಿಕ ಕೃಷಿಗಾಗಿ ನೀರಿನ ಉತ್ತಮ ಸ್ಥಿತಿಯನ್ನು ರೂಪಿಸುವ ಕ್ರಾಂತಿಕಾರಿ ಉತ್ಪನ್ನ

ಕೃಷಿಯಲ್ಲಿ, ದಕ್ಷತೆ ಮತ್ತು ಉತ್ಪಾದಕತೆ ಯಾವಾಗಲೂ ಮುಖ್ಯವಾಗಿರುತ್ತದೆ. ಈಗ ನಾವು ನಿಮಗೆ ನಿಮ್ಮ ನೀರಿನ ಸ್ಥಿತಿ, ನಿಮ್ಮ ಸಸ್ಯ ಸಂರಕ್ಷಣಾ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ…

January 28, 2025

ಎಕ್ಸ್‌ಸ್ಕೇಲೆಂಟ್ : ಡ್ರಿಪ್ ಕ್ಲೀನಿಂಗ್ ಕಾರ್ಯವಿಧಾನದ ಮೂಲಕ ಬೆಳೆಗಳಿಗೆ ಸುರಕ್ಷಿತ ಪರಿಹಾರಗಳು

ಇತ್ತೀಚಿನ ಆಧುನಿಕ ಕೃಷಿಯಲ್ಲಿ ಸಮರ್ಥ ನೀರಿನ ನಿರ್ವಹಣೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ಹನಿ ನೀರಾವರಿ ಪದ್ದತಿಯು  ನೇರವಾಗಿ ಬೇರುಗಳ ವಲಯವನ್ನು ಗುರಿಯಾಗಿಸಿಕೊಂಡು ಸಸ್ಯಗಳಿಗೆ ನೀರನ್ನು ತಲುಪಿಸುವ ವಿಧಾನವನ್ನು…

January 28, 2025

ಬಯೋಕ್ಯುಲಮ್ AW: ಬೆಳೆ ಸುಸ್ಥಿರತೆಗಾಗಿ ಬಳಸಲು ಸಿದ್ಧವಾಗಿರುವ ಡಿಕಂಪೋಸರ್

ಸುಸ್ಥಿರ ಕೃಷಿ ಪದ್ದತಿಯಲ್ಲಿ ಸರಳವಾದ ಆದರೆ ಆಳವಾದ ವಿಷಯವೇನೆಂದರೆ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವುದು. ಸಾವಯವ ಕೃಷಿ ತ್ಯಾಜ್ಯವು ನಮಗೆ ಹೊರೆಯಾಗಿರದೆ ಮಣ್ಣನ್ನು ಸಮೃದ್ಧಗೊಳಿಸುವ, ಸಸ್ಯಗಳನ್ನು ಪೋಷಿಸುವ ಮತ್ತು…

January 28, 2025

ಎಪಿಸೆಲ್: ಸುಸ್ಥಿರ ಕೃಷಿಗಾಗಿ ನಿಮ್ಮ ಬೆಳೆಗಳ ಸಂಪೂರ್ಣ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ

ಇತ್ತೀಚೆಗೆ ಬದಲಾಗುತ್ತಿರುವ ಕೃಷಿ ಭೂದೃಶ್ಯದ ಕಾರಣವಾಗಿ, ಸಮರ್ಥನೀಯ ಮತ್ತು ಸಮರ್ಥ ಕೃಷಿ ವಿಧಾನಗಳನ್ನು ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ಪರಿಚಯಿಸುತ್ತಿದ್ದೇವೆ, ಎಪಿಸೆಲ್! ಎಕ್ಸೆಲ್ ಇಂಡಸ್ಟ್ರೀಸ್‌ ರವರ ಈ ನವೀನ…

January 28, 2025

ಸೆಲ್ ಜೆಲ್‌ನೊಂದಿಗೆ ಕೃಷಿ ದಕ್ಷತೆಯನ್ನು ಹೆಚ್ಚಿಸುವುದು: ನೀರಿನ ಕಂಡೀಷನಿಂಗ್ ಮತ್ತು pH ಸಮತೋಲನ ಮಾಡಲು ಸಲಹೆಗಳು

ನೀರು ಕೃಷಿಯಲ್ಲಿ ಮೂಲಭೂತ ಸಂಪನ್ಮೂಲವಾಗಿದ್ದು, ಬೆಳೆಗಳ ವೃದ್ಧಿಗಾಗಿ ಅಗತ್ಯ ಪೋಷಕಾಂಶಗಳ ಮತ್ತು ಬೆಳೆ ರಕ್ಷಣೆಗೆ ಅಗತ್ಯವಾದ ರಾಸಾಯನಿಕಗಳನ್ನು ಸಾಗಿಸುವಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ . ಆದಾಗ್ಯೂ, ಕಳೆನಾಶಕಗಳು, ಕೀಟನಾಶಕಗಳು,…

January 28, 2025

ಎಕ್ಸ್‌ಸ್ಕೇಲೆಂಟ್: ಹನಿ ನೀರಾವರಿ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸುರಕ್ಷಿತ ಮತ್ತು ಪರಿಣಾಮಕಾರಿ ಪರಿಹಾರ

ಹನಿ ನೀರಾವರಿ ವ್ಯವಸ್ಥೆ ಆಧುನಿಕ ಕೃಷಿಯ ಅತ್ಯಗತ್ಯ ಅಂಶವಾಗಿದೆ. ಇದು ಸಸ್ಯಗಳ ಬೇರುಗಳಿಗೆ ನೇರವಾಗಿ ನೀರನ್ನು ತಲುಪಿಸುವ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಈ ವಿಧಾನವು ನೀರನ್ನು ಸಂರಕ್ಷಿಸುವುದು…

January 28, 2025