Govt for you

ಡೈರಿ ಅಭಿವೃದ್ಧಿಗಾಗಿ ರಾಷ್ಟ್ರೀಯ ಕಾರ್ಯಕ್ರಮ (NPDD)

ಡೈರಿ ಕ್ಷೇತ್ರದ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ದೇಶದಲ್ಲಿ  ಹಾಲಿನ ಉತ್ಪಾದನೆಯನ್ನು ಹೆಚ್ಚಿಸಲು ಭಾರತ ಸರ್ಕಾರವು 2014 ರಲ್ಲಿ ಡೈರಿ ಅಭಿವೃದ್ಧಿಗಾಗಿ ರಾಷ್ಟ್ರೀಯ ಕಾರ್ಯಕ್ರಮವನ್ನು (NPDD) ಪ್ರಾರಂಭಿಸಿತು. ಹಾಲು ನೀಡುವ ಪ್ರಾಣಿಗಳ ಉತ್ಪಾದಕತೆಯನ್ನು ಹೆಚ್ಚಿಸಲು, ಶುದ್ಧ ಹಾಲಿನ  ಉತ್ಪಾದನೆಯನ್ನು ಉತ್ತೇಜಿಸಲು ಮತ್ತು ಡೈರಿ ಸಹಕಾರಿಗಳನ್ನು ಬಲಪಡಿಸಲು ಬೆಂಬಲವನ್ನು ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಯೋಜನೆಯ ಅವಲೋಕನ ಯೋಜನೆಯ...

ರೈತರ ಸಬಲೀಕರಣ: ಕೃಷಿಯಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು ಸರ್ಕಾರದ ಪ್ರಯತ್ನ

ಭಾರತೀಯ ಆಹಾರ ನಿಗಮ ಮಂಡಳಿ ಮತ್ತು ರಾಜ್ಯದ ಸಂಸ್ಥೆಗಳ  ಮುಖಾಂತರ 22 ಬೆಳೆಗಳಿಗೆ ಬೆಂಬಲ  ಬೆಲೆಯ ನೀತಿಯನ್ನು ಭಾರತ ಸರ್ಕಾರವು ಸ್ಥಾಪಿಸಿದೆ. ಸದರಿ ನಿಯಮದಲ್ಲಿ ಕನಿಷ್ಠ ಬೆಂಬಲ ಬೆಲೆಗಳು (MSP) ಮತ್ತು ನ್ಯಾಯಯುತ ಹಾಗೂ ಲಾಭದಾಯಕ ಬೆಲೆ (FRP) ಸೇರಿದ್ದು, ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗದಿಂದ ನಿರ್ಧರಿಸಲ್ಪಟ್ಟಿರುತ್ತದೆ. ಇವರ ಮುಖ್ಯ ಉದ್ದೇಶವು ಹಲವಾರು...

ಪರಂಪರಾಗತ್ ಕೃಷಿ ವಿಕಾಸ ಯೋಜನೆ (PKVY)

2015 ರಲ್ಲಿ ಪ್ರಾರಂಭವಾದ ಪರಂಪರಾಗತ್ ಕೃಷಿ ವಿಕಾಸ ಯೋಜನೆ (PKVY), ಕೇಂದ್ರ ಪ್ರಾಯೋಜಿತ ಯೋಜನೆ (CSS), ಸುಸ್ಥಿರ ಕೃಷಿಯ ರಾಷ್ಟ್ರೀಯ ಮಿಷನ್ (NMSA) ಅಡಿಯಲ್ಲಿ ಮಣ್ಣಿನ ಆರೋಗ್ಯ ನಿರ್ವಹಣೆಯ (SHM) ವಿಸ್ತೃತ ಅಂಶವಾಗಿದೆ. PKVY ಸಾವಯವ ಕೃಷಿಯನ್ನು ಬೆಂಬಲಿಸುವ ಮತ್ತು ಉತ್ತೇಜಿಸುವ ಗುರಿಯನ್ನು ಹೊಂದಿದೆ, ಇದರಿಂದಾಗಿ ಮಣ್ಣಿನ ಆರೋಗ್ಯದ ಸುಧಾರಣೆಗೆ ಕಾರಣವಾಗುತ್ತದೆ. ಈ ಯೋಜನೆಯು ಪರಸ್ಪರ...

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ  ೧೨ನೇ ಕಂತಿನ ದಿನಾಂಕ, ಫಲಾನುಭವಿಗಳ ಪಟ್ಟಿ. 

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್  ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಮೇ 31 ರಂದು ಮಾನ್ಯ ಪ್ರಧಾನ ಮಂತ್ರಿಗಳು ರಾಜ್ಯದ 49.30 ಲಕ್ಷ ರೈತರಿಗೆ 1279.86 ಕೋಟಿ ರೂ. ಬಿಡುಗಡೆ ಮಾಡಿದರು. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನಾ, ...

Read More