ಸ್ಪ್ರೇಯರ್ಗಳು ಕೀಟಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಯಂತ್ರಗಳಾಗಿವೆ. ಕೀಟನಾಶಕಗಳನ್ನು ನೀರಿನಲ್ಲಿ ಬೆರೆಸಿ ನಂತರ ಸೋಂಕಿತ ಪ್ರದೇಶಗಳಿಗೆ ಸಿಂಪಡಿಸಲಾಗುತ್ತದೆ. ಯಾವುದೇ ಬೆಳೆ ಪ್ರದೇಶದಲ್ಲಿ ಕೀಟಗಳ/ ರೋಗಗಳ ಬಾಧೆ ಹೆಚ್ಚಿದ್ದರೆ, ರೈತರು ಪ್ರತಿ ಎರಡು ವಾರಗಳ ನಂತರ ಔಷದಿ ಸಿಂಪಡಣೆ ಯನ್ನು ಸ್ಪ್ರೇಯರ್ ಮುಖಾಂತರ ಮಾಡಬೇಕಾಗುತ್ತದೆ.
ಈ ಸ್ಪ್ರೇ ಪಂಪ್, ದೀರ್ಘಾವಧಿ ಮತ್ತು ಹೆಚ್ಚು ಕಾರ್ಯಕ್ಷಮತೆಯ ಬ್ಯಾಟರಿಯನ್ನು ಹೊಂದಿದೆ. ಇದು ಹೆಚ್ಚು ಎಕರೆ ಭೂಮಿ ಹೊಂದಿರುವ ಪ್ರದೇಶದಲ್ಲಿ ಬಳಸಲು ಸೂಕ್ತ. ಬಳೆಕೆದಾರರ ಸೌಕರ್ಯಕ್ಕಾಗಿ ನೆಪ್ಚೂನ್ ಪವರ್ ಸ್ಪ್ರೇಯರ್ ಅನ್ನು ಬ್ಯಾಕ್ ರೆಸ್ಟ್ ಮತ್ತು ಭುಜದ ಪ್ಯಾಡ್ಗೆ ಅಳವಡಿಸಲಾಗಿದೆ. ರೇಗುಲೇಟರ್ ನಿಂದ ಒತ್ತಡ(ಪ್ರೆಜರ್)ವನ್ನು ನಿಯಂತ್ರಿಸಬಹುದು. ಸ್ಪ್ರೇ ಮಿಶ್ರಣವನ್ನು ಅಳೆಯಲು ಟ್ಯಾಂಕ್ ನ ಮೇಲೆ ಅಳೆಯುವ ಮಾಪನಾಂಕವನ್ನು ನೋಡಬಹುದು. ದೀರ್ಘಕಾಲ ಬಳಿಕೆಗಾಗಿ ಸ್ಪ್ರೇಯರ್ ಅನ್ನು ಉನ್ನತ ದರ್ಜೆಯ ಪ್ಲಾಸ್ಟಿಕ್ನಿಂದ ಮಾಡಲ್ಪಟ್ಟಿದೆ.
ಬಳಕೆದಾರರ ಕೈಪಿಡಿ – ನಾವು ಸ್ಪ್ರೇಯರ್ ಯನ್ನು ಹೇಗೆ ಬಳಸಬೇಕು ಹಾಗೂ ಸ್ಪ್ರೇಯರ್ ನ ವಿವಿಧ ಭಾಗಗಳ ಬಗ್ಗೆ ಎಲ್ಲಾ ವಿವರಗಳನ್ನು ಓದಿ ತಿಳಿಯಬಹುದು.
ಪವರ್ ಸಾಕೆಟ್ ಅಥವಾ ಚಾರ್ಜಿಂಗ್ ಸಾಕೆಟ್
ಪ್ರೆಜರ್ ರೇಗುಲೇಟರ್ – ಇದು ಹೊರಹೋಗುವ ಸ್ಪ್ರೇ ಪರಿಮಾಣವನ್ನು ನಿಯಂತ್ರಿಸುತ್ತದೆ.
ಫಿಲ್ಟರ್ – ಸ್ಪ್ರೇ ನೀರಿನಿಂದ ದೂಳು ಮತ್ತು ಜಲ್ಲಿಕಲ್ಲುಗಳನ್ನು ಫಿಲ್ಟರ್ ಮಾಡುತ್ತದೆ.
ಸ್ಪ್ರೇಯರ್ ಅನ್ನು ಚಾರ್ಜ್ ಮಾಡಬೇಕು.
ಈ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ, ಮತ್ತಷ್ಟು ಮಾಹಿತಿ ತಿಳಿಯಲು ನಮ್ಮ ಟೋಲ್ ಫ್ರೀ ನಂಬರ್ 180030002434 ಗೆ ಕರೆ ಮಾಡಿ. ನೀವು ಈ ಉತ್ಪನ್ನಗಳಲ್ಲಿ ಯಾವುದನ್ನಾದರೂ ಖರೀದಿಸಲು ಬಯಸಿದರೆ ಕೆಳಗೆ ನೀಡಲಾದ ಲಿಂಕ್ ಗಳನ್ನು ಕ್ಲಿಕ್ ಮಾಡಿ ಅಥವಾ ನಮ್ಮ ಬಿಗ್ ಹಾಟ್ ಯಾಪ್ ಅನ್ನು ಅನ್ವೇಷಿಸಿ.
ಕೃಷಿಯಲ್ಲಿ, ದಕ್ಷತೆ ಮತ್ತು ಉತ್ಪಾದಕತೆ ಯಾವಾಗಲೂ ಮುಖ್ಯವಾಗಿರುತ್ತದೆ. ಈಗ ನಾವು ನಿಮಗೆ ನಿಮ್ಮ ನೀರಿನ ಸ್ಥಿತಿ, ನಿಮ್ಮ ಸಸ್ಯ ಸಂರಕ್ಷಣಾ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ…
ಇತ್ತೀಚಿನ ಆಧುನಿಕ ಕೃಷಿಯಲ್ಲಿ ಸಮರ್ಥ ನೀರಿನ ನಿರ್ವಹಣೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ಹನಿ ನೀರಾವರಿ ಪದ್ದತಿಯು ನೇರವಾಗಿ ಬೇರುಗಳ ವಲಯವನ್ನು ಗುರಿಯಾಗಿಸಿಕೊಂಡು ಸಸ್ಯಗಳಿಗೆ ನೀರನ್ನು ತಲುಪಿಸುವ ವಿಧಾನವನ್ನು…
ಸುಸ್ಥಿರ ಕೃಷಿ ಪದ್ದತಿಯಲ್ಲಿ ಸರಳವಾದ ಆದರೆ ಆಳವಾದ ವಿಷಯವೇನೆಂದರೆ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವುದು. ಸಾವಯವ ಕೃಷಿ ತ್ಯಾಜ್ಯವು ನಮಗೆ ಹೊರೆಯಾಗಿರದೆ ಮಣ್ಣನ್ನು ಸಮೃದ್ಧಗೊಳಿಸುವ, ಸಸ್ಯಗಳನ್ನು ಪೋಷಿಸುವ ಮತ್ತು…
ಇತ್ತೀಚೆಗೆ ಬದಲಾಗುತ್ತಿರುವ ಕೃಷಿ ಭೂದೃಶ್ಯದ ಕಾರಣವಾಗಿ, ಸಮರ್ಥನೀಯ ಮತ್ತು ಸಮರ್ಥ ಕೃಷಿ ವಿಧಾನಗಳನ್ನು ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ಪರಿಚಯಿಸುತ್ತಿದ್ದೇವೆ, ಎಪಿಸೆಲ್! ಎಕ್ಸೆಲ್ ಇಂಡಸ್ಟ್ರೀಸ್ ರವರ ಈ ನವೀನ…
ನೀರು ಕೃಷಿಯಲ್ಲಿ ಮೂಲಭೂತ ಸಂಪನ್ಮೂಲವಾಗಿದ್ದು, ಬೆಳೆಗಳ ವೃದ್ಧಿಗಾಗಿ ಅಗತ್ಯ ಪೋಷಕಾಂಶಗಳ ಮತ್ತು ಬೆಳೆ ರಕ್ಷಣೆಗೆ ಅಗತ್ಯವಾದ ರಾಸಾಯನಿಕಗಳನ್ನು ಸಾಗಿಸುವಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ . ಆದಾಗ್ಯೂ, ಕಳೆನಾಶಕಗಳು, ಕೀಟನಾಶಕಗಳು,…
ಹನಿ ನೀರಾವರಿ ವ್ಯವಸ್ಥೆ ಆಧುನಿಕ ಕೃಷಿಯ ಅತ್ಯಗತ್ಯ ಅಂಶವಾಗಿದೆ. ಇದು ಸಸ್ಯಗಳ ಬೇರುಗಳಿಗೆ ನೇರವಾಗಿ ನೀರನ್ನು ತಲುಪಿಸುವ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಈ ವಿಧಾನವು ನೀರನ್ನು ಸಂರಕ್ಷಿಸುವುದು…