ಸ್ಪ್ರೇಯರ್ಗಳು ಕೀಟಗಳನ್ನು ನಿಯಂತ್ರಿಸಲು ಪರಿಣಾಮಕಾರಿ ಯಂತ್ರಗಳಾಗಿವೆ. ಕೀಟನಾಶಕಗಳನ್ನು ನೀರಿನಲ್ಲಿ ಬೆರೆಸಿ ನಂತರ ಸೋಂಕಿತ ಪ್ರದೇಶಗಳಿಗೆ ಸಿಂಪಡಿಸಲಾಗುತ್ತದೆ. ಯಾವುದೇ ಬೆಳೆ ಪ್ರದೇಶದಲ್ಲಿ ಕೀಟಗಳ/ ರೋಗಗಳ ಬಾಧೆ ಹೆಚ್ಚಿದ್ದರೆ, ರೈತರು ಪ್ರತಿ ಎರಡು ವಾರಗಳ ನಂತರ ಔಷದಿ ಸಿಂಪಡಣೆ ಯನ್ನು ಸ್ಪ್ರೇಯರ್ ಮುಖಾಂತರ ಮಾಡಬೇಕಾಗುತ್ತದೆ.
ಈ ಸ್ಪ್ರೇ ಪಂಪ್, ದೀರ್ಘಾವಧಿ ಮತ್ತು ಹೆಚ್ಚು ಕಾರ್ಯಕ್ಷಮತೆಯ ಬ್ಯಾಟರಿಯನ್ನು ಹೊಂದಿದೆ. ಇದು ಹೆಚ್ಚು ಎಕರೆ ಭೂಮಿ ಹೊಂದಿರುವ ಪ್ರದೇಶದಲ್ಲಿ ಬಳಸಲು ಸೂಕ್ತ. ಬಳೆಕೆದಾರರ ಸೌಕರ್ಯಕ್ಕಾಗಿ ನೆಪ್ಚೂನ್ ಪವರ್ ಸ್ಪ್ರೇಯರ್ ಅನ್ನು ಬ್ಯಾಕ್ ರೆಸ್ಟ್ ಮತ್ತು ಭುಜದ ಪ್ಯಾಡ್ಗೆ ಅಳವಡಿಸಲಾಗಿದೆ. ರೇಗುಲೇಟರ್ ನಿಂದ ಒತ್ತಡ(ಪ್ರೆಜರ್)ವನ್ನು ನಿಯಂತ್ರಿಸಬಹುದು. ಸ್ಪ್ರೇ ಮಿಶ್ರಣವನ್ನು ಅಳೆಯಲು ಟ್ಯಾಂಕ್ ನ ಮೇಲೆ ಅಳೆಯುವ ಮಾಪನಾಂಕವನ್ನು ನೋಡಬಹುದು. ದೀರ್ಘಕಾಲ ಬಳಿಕೆಗಾಗಿ ಸ್ಪ್ರೇಯರ್ ಅನ್ನು ಉನ್ನತ ದರ್ಜೆಯ ಪ್ಲಾಸ್ಟಿಕ್ನಿಂದ ಮಾಡಲ್ಪಟ್ಟಿದೆ.
ಬಳಕೆದಾರರ ಕೈಪಿಡಿ – ನಾವು ಸ್ಪ್ರೇಯರ್ ಯನ್ನು ಹೇಗೆ ಬಳಸಬೇಕು ಹಾಗೂ ಸ್ಪ್ರೇಯರ್ ನ ವಿವಿಧ ಭಾಗಗಳ ಬಗ್ಗೆ ಎಲ್ಲಾ ವಿವರಗಳನ್ನು ಓದಿ ತಿಳಿಯಬಹುದು.
ಪವರ್ ಸಾಕೆಟ್ ಅಥವಾ ಚಾರ್ಜಿಂಗ್ ಸಾಕೆಟ್
ಪ್ರೆಜರ್ ರೇಗುಲೇಟರ್ – ಇದು ಹೊರಹೋಗುವ ಸ್ಪ್ರೇ ಪರಿಮಾಣವನ್ನು ನಿಯಂತ್ರಿಸುತ್ತದೆ.
ಫಿಲ್ಟರ್ – ಸ್ಪ್ರೇ ನೀರಿನಿಂದ ದೂಳು ಮತ್ತು ಜಲ್ಲಿಕಲ್ಲುಗಳನ್ನು ಫಿಲ್ಟರ್ ಮಾಡುತ್ತದೆ.
ಸ್ಪ್ರೇಯರ್ ಅನ್ನು ಚಾರ್ಜ್ ಮಾಡಬೇಕು.
ಈ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ, ಮತ್ತಷ್ಟು ಮಾಹಿತಿ ತಿಳಿಯಲು ನಮ್ಮ ಟೋಲ್ ಫ್ರೀ ನಂಬರ್ 180030002434 ಗೆ ಕರೆ ಮಾಡಿ. ನೀವು ಈ ಉತ್ಪನ್ನಗಳಲ್ಲಿ ಯಾವುದನ್ನಾದರೂ ಖರೀದಿಸಲು ಬಯಸಿದರೆ ಕೆಳಗೆ ನೀಡಲಾದ ಲಿಂಕ್ ಗಳನ್ನು ಕ್ಲಿಕ್ ಮಾಡಿ ಅಥವಾ ನಮ್ಮ ಬಿಗ್ ಹಾಟ್ ಯಾಪ್ ಅನ್ನು ಅನ್ವೇಷಿಸಿ.
ಪ್ರಪಂಚದ ಅನೇಕ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಬ್ಬು ಒಂದು ಪ್ರಮುಖ ನಗದು ಬೆಳೆಯಾಗಿದೆ. ಆದಾಗ್ಯೂ, ಕಬ್ಬಿನ ಮಧ್ಯ ಕೊರಕವು ಗಮನಾರ್ಹವಾದ ಕೀಟವಾಗಿದ್ದು, ಕಬ್ಬು ರೈತರಿಗೆ ಗಣನೀಯ…
ಕಬ್ಬಿನ ಆರಂಭಿಕ ಚಿಗುರು ಕೊರೆಯುವ ಕೀಟ, ಚಿಲೋ ಇನ್ಫ್ಯೂಸ್ಕಾಟೆಲಸ್ ಒಂದು ಕೀಟ ಕೀಟವಾಗಿದ್ದು, ಇದು ಸಸ್ಯದ ಎಳೆಯ ಚಿಗುರುಗಳಿಗೆ ಕೊರೆಯುವ ಮೂಲಕ ಕಬ್ಬಿನ ಬೆಳೆಗಳಿಗೆ ಗಮನಾರ್ಹ ಹಾನಿಯನ್ನುಂಟುಮಾಡುತ್ತದೆ.…
ಮಣ್ಣಿನ pH ಎಂಬುದು ಮಣ್ಣಿನ ಆಮ್ಲೀಯತೆ ಅಥವಾ ಕ್ಷಾರೀಯತೆಯ ಅಳತೆಯಾಗಿದೆ, ಇದು ಮಣ್ಣಿನಲ್ಲಿರುವ ಹೈಡ್ರೋಜನ್ ಅಯಾನುಗಳ (H+) ಸಾಂದ್ರತೆಯಿಂದ ನಿರ್ಧರಿಸಲ್ಪಡುತ್ತದೆ. pH ಪ್ರಮಾಣವು 0 ರಿಂದ 14…
ಉತ್ಪಾದನೆ ಆಧಾರಿತ ವಲಯಗಳು ಭಾರತದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆಹಾರ ಸಂಸ್ಕರಣಾ ವಲಯಕ್ಕೆ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್ಐ) ಯೋಜನೆಯು ಮಾರ್ಚ್ 2021 ರಲ್ಲಿ ಪ್ರಾರಂಭವಾದ…
ಬೇಸಿಗೆ ಕಾಲ ಈಗಾಗಲೇ ಬಂದಿದೆ. ನಿಮ್ಮ ಬಹು ನಿರೀಕ್ಷಿತ ಮಾವಿನ ಕೊಯ್ಲಿಗೆ ನೀವು ಕಾಯುತ್ತಿದ್ದೀರಾ? ರೈತರೇ ಎಚ್ಚರ! ಹಣ್ಣಿನ ನೊಣಗಳು ನಿಮ್ಮ ಮಾವಿನ ಇಳುವರಿಯನ್ನು ತಡೆಯಲು ಮತ್ತು…
ಭಾರತವು ವೈವಿಧ್ಯಮಯ ಹವಾಮಾನ ಪರಿಸ್ಥಿತಿಗಳನ್ನು ಹೊಂದಿರುವ ದೇಶವಾಗಿದ್ದು, ಕೃಷಿಯ ಹಲವಾರು ಋತುಗಳನ್ನು ಹೊಂದಿದೆ. ಬೆಳೆಗಳ ನಾಟಿ ಸಮಯವು ಬೆಳೆ ಪ್ರಕಾರ, ಋತುಗಳು, ಪ್ರದೇಶ ಮತ್ತು ಹವಾಮಾನವನ್ನು ಅವಲಂಬಿಸಿ…