ಕೀಟಗಳನ್ನು ನಿಯಂತ್ರಿಸಲು ಸ್ಪ್ರೆಯೇರನ್ನು ಬಳಸಲಾಗುತ್ತದೆ. ಕೀಟನಾಶಕಗಳನ್ನು ನೀರಿನಲ್ಲಿ ಬೆರೆಸಿ ನಂತರ ಸೋಂಕಿತ ಪ್ರದೇಶಗಳಿಗೆ ಸಿಂಪಡಿಸಲಾಗುತ್ತದೆ. ಉತ್ಪಾದನೆಯನ್ನು ಕಡಿಮೆ ಮಾಡುವ, ಅಪಾಯಕಾರಿ ಕೀಟಗಳನ್ನು ಕೊಲ್ಲಲು ಬಳಸಲಾಗುತ್ತದೆ. ಬೆಳೆ ಬೆಳವಣಿಗೆಯ ಸಮಯದಲ್ಲಿ ಸಸ್ಯಗಳಿಗೆ ರಸಗೊಬ್ಬರಗಳು ಮತ್ತು ಕೀಟನಾಶಕಗಳಂತಹ ದ್ರವಗಳನ್ನು ಸಿಂಪಡಿಸಲು ಇದನ್ನು ಬಳಸಲಾಗುತ್ತದೆ.
ಈ ಸ್ಪ್ರೇಯರ್, ಬಳಕೆದಾರರ ಆದ್ಯತೆಗಳ ಪ್ರಕಾರ ಒತ್ತಡ (ಪ್ರೆಜರ್)ವನ್ನು ನಿಯಂತ್ರಿಸಲು ರೇಗುಲೇಟರ್ ಅನ್ನು ಹೊಂದಿದೆ. ನೆಪ್ಚೂನ್ ನ್ಯಾಪ್ಸಾಕ್ ಸ್ಪ್ರೇಯರ್ ಅನ್ನು ಅಧಿಕ ಸಾಮರ್ಥ್ಯದ ಪಾಲಿಥಿಲೀನ್ ಪ್ಲಾಸ್ಟಿಕ್ನಿಂದ ತಯಾರಿಸಲಾಗಿದೆ, ಇದು ತುಕ್ಕು ನಿರೋಧಕವಾಗಿದೆ. ಈ ಸ್ಪ್ರೇ ಪಂಪ್ ,ಹ್ಯಾಂಡಲ್ ಅನ್ನು ಹೊಂದಿದ್ದು, ಇದನ್ನು ಬಳೆಕೆದಾರರ ಸೌಕರ್ಯಕ್ಕಾಗಿ ವಿನ್ಯಾಸಗೊಳಿಸಲಾಗಿದೆ.
ಈ ಮಾಹಿತಿಯು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇವೆ, ಮತ್ತಷ್ಟು ಮಾಹಿತಿ ತಿಳಿಯಲು ನಮ್ಮ ಟೋಲ್ ಫ್ರೀ ನಂಬರ್ 180030002434 ಗೆ ಕರೆ ಮಾಡಿ. ನೀವು ಈ ಉತ್ಪನ್ನಗಳಲ್ಲಿ ಯಾವುದನ್ನಾದರೂ ಖರೀದಿಸಲು ಬಯಸಿದರೆ ಕೆಳಗೆ ನೀಡಲಾದ ಲಿಂಕ್ ಗಳನ್ನು ಕ್ಲಿಕ್ ಮಾಡಿ ಅಥವಾ ನಮ್ಮ ಬಿಗ್ ಹಾಟ್ ಯಾಪ್ ಅನ್ನು ಅನ್ವೇಷಿಸಿ.
ಕೃಷಿಯಲ್ಲಿ, ದಕ್ಷತೆ ಮತ್ತು ಉತ್ಪಾದಕತೆ ಯಾವಾಗಲೂ ಮುಖ್ಯವಾಗಿರುತ್ತದೆ. ಈಗ ನಾವು ನಿಮಗೆ ನಿಮ್ಮ ನೀರಿನ ಸ್ಥಿತಿ, ನಿಮ್ಮ ಸಸ್ಯ ಸಂರಕ್ಷಣಾ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುವ…
ಇತ್ತೀಚಿನ ಆಧುನಿಕ ಕೃಷಿಯಲ್ಲಿ ಸಮರ್ಥ ನೀರಿನ ನಿರ್ವಹಣೆ ಮಾಡುವುದು ನಿರ್ಣಾಯಕವಾಗಿದೆ ಮತ್ತು ಹನಿ ನೀರಾವರಿ ಪದ್ದತಿಯು ನೇರವಾಗಿ ಬೇರುಗಳ ವಲಯವನ್ನು ಗುರಿಯಾಗಿಸಿಕೊಂಡು ಸಸ್ಯಗಳಿಗೆ ನೀರನ್ನು ತಲುಪಿಸುವ ವಿಧಾನವನ್ನು…
ಸುಸ್ಥಿರ ಕೃಷಿ ಪದ್ದತಿಯಲ್ಲಿ ಸರಳವಾದ ಆದರೆ ಆಳವಾದ ವಿಷಯವೇನೆಂದರೆ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವುದು. ಸಾವಯವ ಕೃಷಿ ತ್ಯಾಜ್ಯವು ನಮಗೆ ಹೊರೆಯಾಗಿರದೆ ಮಣ್ಣನ್ನು ಸಮೃದ್ಧಗೊಳಿಸುವ, ಸಸ್ಯಗಳನ್ನು ಪೋಷಿಸುವ ಮತ್ತು…
ಇತ್ತೀಚೆಗೆ ಬದಲಾಗುತ್ತಿರುವ ಕೃಷಿ ಭೂದೃಶ್ಯದ ಕಾರಣವಾಗಿ, ಸಮರ್ಥನೀಯ ಮತ್ತು ಸಮರ್ಥ ಕೃಷಿ ವಿಧಾನಗಳನ್ನು ಕಂಡುಹಿಡಿಯುವುದು ನಿರ್ಣಾಯಕವಾಗಿದೆ. ಅದಕ್ಕಾಗಿಯೇ ಪರಿಚಯಿಸುತ್ತಿದ್ದೇವೆ, ಎಪಿಸೆಲ್! ಎಕ್ಸೆಲ್ ಇಂಡಸ್ಟ್ರೀಸ್ ರವರ ಈ ನವೀನ…
ನೀರು ಕೃಷಿಯಲ್ಲಿ ಮೂಲಭೂತ ಸಂಪನ್ಮೂಲವಾಗಿದ್ದು, ಬೆಳೆಗಳ ವೃದ್ಧಿಗಾಗಿ ಅಗತ್ಯ ಪೋಷಕಾಂಶಗಳ ಮತ್ತು ಬೆಳೆ ರಕ್ಷಣೆಗೆ ಅಗತ್ಯವಾದ ರಾಸಾಯನಿಕಗಳನ್ನು ಸಾಗಿಸುವಲ್ಲಿ ವಾಹಕವಾಗಿ ಕಾರ್ಯನಿರ್ವಹಿಸುತ್ತದೆ . ಆದಾಗ್ಯೂ, ಕಳೆನಾಶಕಗಳು, ಕೀಟನಾಶಕಗಳು,…
ಹನಿ ನೀರಾವರಿ ವ್ಯವಸ್ಥೆ ಆಧುನಿಕ ಕೃಷಿಯ ಅತ್ಯಗತ್ಯ ಅಂಶವಾಗಿದೆ. ಇದು ಸಸ್ಯಗಳ ಬೇರುಗಳಿಗೆ ನೇರವಾಗಿ ನೀರನ್ನು ತಲುಪಿಸುವ ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ. ಈ ವಿಧಾನವು ನೀರನ್ನು ಸಂರಕ್ಷಿಸುವುದು…